ರಮೇಶ ಎಂ. ದಳವಾಯಿ ಅವರಿಗೆ ಬೆಳ್ಳಿ ಪದಕ
Silver medal for Ramesh M. Dalwai
ಯರಗಟ್ಟಿ 05: ಸಮೀಪದ ತಲ್ಲೂರ ಗ್ರಾಮದ ನಿವಾಸಿ ರಮೇಶ ಎಂ. ದಳವಾಯಿ 19 ವರ್ಷಗಳಿಂದ ಬೈಲಹೊಂಗಲ ಘಟಕದ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚಗೆ ಬೆಳಗಾವಿಯಲ್ಲಿ ನಡೆದ ವಾಕರಸಾ 28ನೇ ಸಂಸ್ಥಾಪನಾ ದಿನಾಚರಣೆ ವೇಳೆ ಅಪಘಾತ ರಹಿತ ಬಸ್ ಚಾಲನೆ ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳ್ಳಿ ಪದಕ ಪ್ರದಾನ ಮಾಡಿ ಅವರಿಗೆ ಗೌರವಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಾಕರಸಾ ಅಧ್ಯಕ್ಷ ರಾಜು ಕಾಗೆ ಮತ್ತಿತರಿದ್ದರು.5 ಯರಗಟ್ಟಿ 03ಪೋಟೊ ಶೀರ್ಷಿಕೆರಮೇಶ ಎಂ. ದಳವಾಯಿ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 