ರಮೇಶ ಎಂ. ದಳವಾಯಿ ಅವರಿಗೆ ಬೆಳ್ಳಿ ಪದಕ
Silver medal for Ramesh M. Dalwai
ಯರಗಟ್ಟಿ 05: ಸಮೀಪದ ತಲ್ಲೂರ ಗ್ರಾಮದ ನಿವಾಸಿ ರಮೇಶ ಎಂ. ದಳವಾಯಿ 19 ವರ್ಷಗಳಿಂದ ಬೈಲಹೊಂಗಲ ಘಟಕದ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚಗೆ ಬೆಳಗಾವಿಯಲ್ಲಿ ನಡೆದ ವಾಕರಸಾ 28ನೇ ಸಂಸ್ಥಾಪನಾ ದಿನಾಚರಣೆ ವೇಳೆ ಅಪಘಾತ ರಹಿತ ಬಸ್ ಚಾಲನೆ ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳ್ಳಿ ಪದಕ ಪ್ರದಾನ ಮಾಡಿ ಅವರಿಗೆ ಗೌರವಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಾಕರಸಾ ಅಧ್ಯಕ್ಷ ರಾಜು ಕಾಗೆ ಮತ್ತಿತರಿದ್ದರು.5 ಯರಗಟ್ಟಿ 03ಪೋಟೊ ಶೀರ್ಷಿಕೆರಮೇಶ ಎಂ. ದಳವಾಯಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 