ಸಿಂದಗಿ: ಡಿ.24 ರಂದು ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ಸಿಂದಗಿ 20: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಡಿ.24 ರಂದು ಬೆಳಗ್ಗೆ 10.30 ಗಂಟೆಗೆ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ನಗರದ ಹಜರತ್ ಟಿಪ್ಪು ಸುಲ್ತಾನ್ ವೃತ್ತದಿಂದ ಪ್ರತಿಭಟನೆ ಆರಂಭಗೊಂಡು, ಅಂಜುಮನ್ ಈದ್ಗಾ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಸಂಘಟನೆಗಳ ಮುಖಂಡರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಬ್ಬೀರ್ ಪಟೇಲ್, ಸಲೀಮ್ ಅಲ್ದಿ, ರಾಜು ಮಾದರ, ದಸ್ತಗೀರ್ ಮುಲ್ಲಾ, ಮಹ್ಮದ್ ಅಶ್ಪಾಕ್ ಕರ್ಜಗಿ, ಅಶೋಕ ಕೋರಹಳ್ಳಿ, ಹಾಸೀಮ್ ಆಳಂದ, ಸಲೀಮ್ ಜಮಾದಾರ, ಜಗದೀಶ ಕಲಬುರ್ಗಿ, ಜಿಲ್ಲಾನಿ ಮುಲ್ಲಾ, ಸೋಯ್ಯಬ್ ಬ್ಯಾಕೋಡ, ರಾಕೇಶ ಕಾಂಬಳೆ ಮತ್ತಿತರರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 