ಸಿಂದಗಿ: ಚಾಕುನಿಂದ ವ್ಯಕ್ತಿಯ ಮೇಲೆ ಹಲ್ಲೆ
ಲೋಕದರ್ಶನ ವರದಿ
ಸಿಂದಗಿ 22: ಹಳೆ ವೈಷಮ್ಯದ ಕಾರಣ ಒರ್ವ ವ್ಯಕ್ತಿ ಚಾಕುನಿಂದ ಒರ್ವ ವ್ಯಕ್ತಿಗೆ ಹಲ್ಲೆ ಮಾಡಿದ ಘಟನೆ ಸಿಂದಗಿ ಪಟ್ಟಣದ ಸಂಗಮ ಬಾರ ಹತ್ತಿರ ಸೋಮವಾರ ಸಾಯಂಕಾಲ 5:40 ಗಂಟೆ ಸುಮಾರಿಗೆ ನಡೆದಿದೆ.
ಹಳೆ ವೈಷಮ್ಯದ ಕಾರಣ ಪಟ್ಟಣದ ರೌಡಿಶಿಟರ್ ಸಮೀರ ಗುಂದಗಿಯು ತಾಲೂಕಿನ ಆಲಮೇಲ ಪಟ್ಟಣದ ಮತರ್ೂಜ ಮೈಬೂಬ ಬಳಗಾನೂರ ಇತನ ಮೇಲೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
ಈ ಹಲ್ಲೆಯಿಂದ ಬಲ ಎದೆಯ ಭಾಗ, ಬಲ ಹೊಟ್ಟೆ ಭಾಗದಲ್ಲಿ ಗಾಯಗಳಾಗಿವೆ. ಗಾಯಾಳುವಿಗೆ ಸಿಂದಗಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಹಲ್ಲೆ ಮಾಡಿದ ರೌಡಿಶಿಟರ್ ಸಮೀರ ಗುಂದಗಿಯು ಪರಾರಿಯಾಗಿದ್ದಾನೆ. ಪ್ರಕರಣ ಸಿಂದಗಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 