ಸಿಂದಗಿ: ಚಾಕುನಿಂದ ವ್ಯಕ್ತಿಯ ಮೇಲೆ ಹಲ್ಲೆ
ಲೋಕದರ್ಶನ ವರದಿ
ಸಿಂದಗಿ 22: ಹಳೆ ವೈಷಮ್ಯದ ಕಾರಣ ಒರ್ವ ವ್ಯಕ್ತಿ ಚಾಕುನಿಂದ ಒರ್ವ ವ್ಯಕ್ತಿಗೆ ಹಲ್ಲೆ ಮಾಡಿದ ಘಟನೆ ಸಿಂದಗಿ ಪಟ್ಟಣದ ಸಂಗಮ ಬಾರ ಹತ್ತಿರ ಸೋಮವಾರ ಸಾಯಂಕಾಲ 5:40 ಗಂಟೆ ಸುಮಾರಿಗೆ ನಡೆದಿದೆ.
ಹಳೆ ವೈಷಮ್ಯದ ಕಾರಣ ಪಟ್ಟಣದ ರೌಡಿಶಿಟರ್ ಸಮೀರ ಗುಂದಗಿಯು ತಾಲೂಕಿನ ಆಲಮೇಲ ಪಟ್ಟಣದ ಮತರ್ೂಜ ಮೈಬೂಬ ಬಳಗಾನೂರ ಇತನ ಮೇಲೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
ಈ ಹಲ್ಲೆಯಿಂದ ಬಲ ಎದೆಯ ಭಾಗ, ಬಲ ಹೊಟ್ಟೆ ಭಾಗದಲ್ಲಿ ಗಾಯಗಳಾಗಿವೆ. ಗಾಯಾಳುವಿಗೆ ಸಿಂದಗಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಹಲ್ಲೆ ಮಾಡಿದ ರೌಡಿಶಿಟರ್ ಸಮೀರ ಗುಂದಗಿಯು ಪರಾರಿಯಾಗಿದ್ದಾನೆ. ಪ್ರಕರಣ ಸಿಂದಗಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 