ಶರಣಗೆ ಸಿರಿಗನ್ನಡ ಕಲಾಭೂಷಣ ಪ್ರಶಸ್ತಿ ಪ್ರದಾನ
ಲೋಕದರ್ಶನವರದಿ
ಶಿಗ್ಗಾವಿ೦೮ : ಪಟ್ಟಣದ ಭರತ ನಾಟ್ಯ ಕಲಾವಿದ ಶರಣ ಶೇಖಪ್ಪ ಬಡ್ಡಿ ಅವರಿಗೆ ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕರದೊಂದಿಗೆ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ 13 ನೇ ವಾಷರ್ಿಕೋತ್ಸವದ ಪ್ರಯುಕ್ತ ಗಡಿನಾಡು ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ 2019 ನೇ ಸಾಲಿನ "ಸಿರಿಗನ್ನಡ ಕಲಾಭೂಷಣ ಪ್ರಶಸ್ತಿ" ಯನ್ನು ನೀಡಿ ಗೌರವಿಸಿದೆ.
ಪ್ರಶಸ್ತಿ ಪಡೆದ ಶರಣ ಬಡ್ಡಿಗೆ ಜಿಲ್ಲೆಯ ಮತ್ತು ತಾಲೂಕಿನ ಕಲಾವಿದ ಬಳಗ ಅಭಿನಂದಿಸಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 