ಸಿರುಗುಪ್ಪ: ಕಡಲೆಬೇಳೆ ಪರಿಶೀಲನೆಗೆ ಕೃಷಿ ವಿಜ್ಞಾನಿಗಳ ಭೇಟಿ
ಸಿರುಗುಪ್ಪ 20: ತಾಲೂಕು ತೆಕ್ಕಲಕೋಟೆಯ ಬಂಗಾರು ರಾಜು ಕ್ಯಾಂಪ್ನ ರೈತ ಎಎಂ ಯೋಗೇಶ್ವರ ಅವರ ಜಮೀನಿನಲ್ಲಿ ಬೆಳೆದ ಕಡಲೆ ಬೆಳೆಗೆ ಪರಿಶೀಲಿಸಲು ಭೇಟಿ ನೀಡಿದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಜೈವಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ತಂಡ ವಿದ್ಯಾರ್ಥಿನಿ ಸೌಮ್ಯ ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರ ಮುಖ್ಯಸ್ಥ ಎ.ಬಸವಣ್ಯೆಪ್ಪ ಕೃಷಿ ವಿಜ್ಞಾನಿಗಳು ಬೆಳೆದ ಕಡಲೆ ಬೆಳೆ ಪರಿಶೀಲಿಸಿ ರೈತರಿಗೆ ಮಾಹಿತಿ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 