ಸಿರುಗುಪ್ಪ: ಕಡಲೆಬೇಳೆ ಪರಿಶೀಲನೆಗೆ ಕೃಷಿ ವಿಜ್ಞಾನಿಗಳ ಭೇಟಿ
ಸಿರುಗುಪ್ಪ 20: ತಾಲೂಕು ತೆಕ್ಕಲಕೋಟೆಯ ಬಂಗಾರು ರಾಜು ಕ್ಯಾಂಪ್ನ ರೈತ ಎಎಂ ಯೋಗೇಶ್ವರ ಅವರ ಜಮೀನಿನಲ್ಲಿ ಬೆಳೆದ ಕಡಲೆ ಬೆಳೆಗೆ ಪರಿಶೀಲಿಸಲು ಭೇಟಿ ನೀಡಿದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಜೈವಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ತಂಡ ವಿದ್ಯಾರ್ಥಿನಿ ಸೌಮ್ಯ ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರ ಮುಖ್ಯಸ್ಥ ಎ.ಬಸವಣ್ಯೆಪ್ಪ ಕೃಷಿ ವಿಜ್ಞಾನಿಗಳು ಬೆಳೆದ ಕಡಲೆ ಬೆಳೆ ಪರಿಶೀಲಿಸಿ ರೈತರಿಗೆ ಮಾಹಿತಿ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 