ಸಿರುಗುಪ್ಪ: ಕಡಲೆಬೇಳೆ ಪರಿಶೀಲನೆಗೆ ಕೃಷಿ ವಿಜ್ಞಾನಿಗಳ ಭೇಟಿ
ಸಿರುಗುಪ್ಪ 20: ತಾಲೂಕು ತೆಕ್ಕಲಕೋಟೆಯ ಬಂಗಾರು ರಾಜು ಕ್ಯಾಂಪ್ನ ರೈತ ಎಎಂ ಯೋಗೇಶ್ವರ ಅವರ ಜಮೀನಿನಲ್ಲಿ ಬೆಳೆದ ಕಡಲೆ ಬೆಳೆಗೆ ಪರಿಶೀಲಿಸಲು ಭೇಟಿ ನೀಡಿದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಜೈವಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ತಂಡ ವಿದ್ಯಾರ್ಥಿನಿ ಸೌಮ್ಯ ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರ ಮುಖ್ಯಸ್ಥ ಎ.ಬಸವಣ್ಯೆಪ್ಪ ಕೃಷಿ ವಿಜ್ಞಾನಿಗಳು ಬೆಳೆದ ಕಡಲೆ ಬೆಳೆ ಪರಿಶೀಲಿಸಿ ರೈತರಿಗೆ ಮಾಹಿತಿ ನೀಡಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 