ಸಿರುಗುಪ್ಪ: ಕಡಲೆಬೇಳೆ ಪರಿಶೀಲನೆಗೆ ಕೃಷಿ ವಿಜ್ಞಾನಿಗಳ ಭೇಟಿ
ಸಿರುಗುಪ್ಪ 20: ತಾಲೂಕು ತೆಕ್ಕಲಕೋಟೆಯ ಬಂಗಾರು ರಾಜು ಕ್ಯಾಂಪ್ನ ರೈತ ಎಎಂ ಯೋಗೇಶ್ವರ ಅವರ ಜಮೀನಿನಲ್ಲಿ ಬೆಳೆದ ಕಡಲೆ ಬೆಳೆಗೆ ಪರಿಶೀಲಿಸಲು ಭೇಟಿ ನೀಡಿದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಜೈವಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ತಂಡ ವಿದ್ಯಾರ್ಥಿನಿ ಸೌಮ್ಯ ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರ ಮುಖ್ಯಸ್ಥ ಎ.ಬಸವಣ್ಯೆಪ್ಪ ಕೃಷಿ ವಿಜ್ಞಾನಿಗಳು ಬೆಳೆದ ಕಡಲೆ ಬೆಳೆ ಪರಿಶೀಲಿಸಿ ರೈತರಿಗೆ ಮಾಹಿತಿ ನೀಡಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 