ಸಿರುಗುಪ್ಪ: ವಿಶೇಷ ಆಧಾರ್ ನೋಂದಣಿ
ಸಿರುಗುಪ್ಪ 11: ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ವಿಶೇಷ ಆಧಾರ್ ನೋಂದಣಿ ಅಭಿಯಾನವನ್ನು ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೋಸ್ಟ್ ಮಾಸ್ಟರ್ ಗ್ರೇಡ್-2 ಬಿ ನಾಗರಾಜ್ ತಿಳಿಸಿದರು.
ಪೋಸ್ಟ್ ಫೋರಂ ಸದಸ್ಯರಾದ ಎ.ಅಬ್ದುಲ್ ನಬಿ ಮಾತನಾಡಿ ಸಿರುಗುಪ್ಪ ನಗರ ದಿನ ದಿಂದ ದಿನಕ್ಕೆ ಬೆಳೆಯುತ್ತಿದ್ದು ಜನಸಂಖ್ಯೆ ಅನುಗುಣವಾಗಿ ಸಿಬ್ಬಂದಿ ಒದಗಿಸುವಂತೆ ಕೋರಿ ಹಾಲಿ ಸಿಬ್ಬಂದಿಯ ಸ್ನೇಹಪರ ಸೇವೆಯನ್ನು ಶ್ಲಾಘಿಸಿದರು.ಅಂಚೆ ಇಲಾಖೆಯ ಕೆ ಧನಲಕ್ಷ್ಮಿ, ಪ್ರದೀಪ್ ಕುಮಾರ್ ಬಿಇ, ಶಿವಪ್ರಸಾದ್ ಅವರು ಮಾತನಾಡಿ ರಾಷ್ಟ್ರೀಯ ಅಂಚೆ ಸಪ್ತಾಹ ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯು ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೇವೆ ಕಾರ್ಯಕ್ರಮ ಜಾಗೃತಿ ಮೂಡಿಸುವುದು ಸದುಪಯೋಗಿಸಿ ಕೊಳ್ಳಲು ಭಾಗವಹಿಸಬೇಕು ಎಂದರು ಎ.ಮೊಹಮ್ಮದ್ ನೌಷಾದ್ ಅಲಿ ಸಿಬ್ಬಂದಿ ವರ್ಗದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 