ಸಿರುಗುಪ್ಪ: ವಿಶೇಷ ಆಧಾರ್ ನೋಂದಣಿ
ಸಿರುಗುಪ್ಪ 11: ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ವಿಶೇಷ ಆಧಾರ್ ನೋಂದಣಿ ಅಭಿಯಾನವನ್ನು ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೋಸ್ಟ್ ಮಾಸ್ಟರ್ ಗ್ರೇಡ್-2 ಬಿ ನಾಗರಾಜ್ ತಿಳಿಸಿದರು.
ಪೋಸ್ಟ್ ಫೋರಂ ಸದಸ್ಯರಾದ ಎ.ಅಬ್ದುಲ್ ನಬಿ ಮಾತನಾಡಿ ಸಿರುಗುಪ್ಪ ನಗರ ದಿನ ದಿಂದ ದಿನಕ್ಕೆ ಬೆಳೆಯುತ್ತಿದ್ದು ಜನಸಂಖ್ಯೆ ಅನುಗುಣವಾಗಿ ಸಿಬ್ಬಂದಿ ಒದಗಿಸುವಂತೆ ಕೋರಿ ಹಾಲಿ ಸಿಬ್ಬಂದಿಯ ಸ್ನೇಹಪರ ಸೇವೆಯನ್ನು ಶ್ಲಾಘಿಸಿದರು.ಅಂಚೆ ಇಲಾಖೆಯ ಕೆ ಧನಲಕ್ಷ್ಮಿ, ಪ್ರದೀಪ್ ಕುಮಾರ್ ಬಿಇ, ಶಿವಪ್ರಸಾದ್ ಅವರು ಮಾತನಾಡಿ ರಾಷ್ಟ್ರೀಯ ಅಂಚೆ ಸಪ್ತಾಹ ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯು ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೇವೆ ಕಾರ್ಯಕ್ರಮ ಜಾಗೃತಿ ಮೂಡಿಸುವುದು ಸದುಪಯೋಗಿಸಿ ಕೊಳ್ಳಲು ಭಾಗವಹಿಸಬೇಕು ಎಂದರು ಎ.ಮೊಹಮ್ಮದ್ ನೌಷಾದ್ ಅಲಿ ಸಿಬ್ಬಂದಿ ವರ್ಗದವರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 