ಸಿರುಗುಪ್ಪ: ವಿಶೇಷ ಆಧಾರ್ ನೋಂದಣಿ
ಸಿರುಗುಪ್ಪ 11: ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ವಿಶೇಷ ಆಧಾರ್ ನೋಂದಣಿ ಅಭಿಯಾನವನ್ನು ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೋಸ್ಟ್ ಮಾಸ್ಟರ್ ಗ್ರೇಡ್-2 ಬಿ ನಾಗರಾಜ್ ತಿಳಿಸಿದರು.
ಪೋಸ್ಟ್ ಫೋರಂ ಸದಸ್ಯರಾದ ಎ.ಅಬ್ದುಲ್ ನಬಿ ಮಾತನಾಡಿ ಸಿರುಗುಪ್ಪ ನಗರ ದಿನ ದಿಂದ ದಿನಕ್ಕೆ ಬೆಳೆಯುತ್ತಿದ್ದು ಜನಸಂಖ್ಯೆ ಅನುಗುಣವಾಗಿ ಸಿಬ್ಬಂದಿ ಒದಗಿಸುವಂತೆ ಕೋರಿ ಹಾಲಿ ಸಿಬ್ಬಂದಿಯ ಸ್ನೇಹಪರ ಸೇವೆಯನ್ನು ಶ್ಲಾಘಿಸಿದರು.ಅಂಚೆ ಇಲಾಖೆಯ ಕೆ ಧನಲಕ್ಷ್ಮಿ, ಪ್ರದೀಪ್ ಕುಮಾರ್ ಬಿಇ, ಶಿವಪ್ರಸಾದ್ ಅವರು ಮಾತನಾಡಿ ರಾಷ್ಟ್ರೀಯ ಅಂಚೆ ಸಪ್ತಾಹ ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯು ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೇವೆ ಕಾರ್ಯಕ್ರಮ ಜಾಗೃತಿ ಮೂಡಿಸುವುದು ಸದುಪಯೋಗಿಸಿ ಕೊಳ್ಳಲು ಭಾಗವಹಿಸಬೇಕು ಎಂದರು ಎ.ಮೊಹಮ್ಮದ್ ನೌಷಾದ್ ಅಲಿ ಸಿಬ್ಬಂದಿ ವರ್ಗದವರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 