ಸಿರುಗುಪ್ಪ: ಕಲಿಕಾ ಕೇಂದ್ರಗಳಿಗೆ ಉಪನಿರ್ದೇಶಕ ಕೆ.ಎನ್.ವಿಜಯ ಭೇಟಿ
ಲೋಕದರ್ಶನ ವರದಿ
ಸಿರುಗುಪ್ಪ 16: ಹೊಸಪೇಟೆ ನಗರದಲ್ಲಿ ವಯಸ್ಕರ ಶಿಕ್ಷಣ ಮೂಲ ಸಾರ ಕಾರ್ಯಕ್ರಮ ಪ್ರಗತಿ ಪರಿಶೀಲನೆಯನ್ನು ಲೋಕ ಶಿಕ್ಷಣ ಕೇಂದ್ರಗಳಿಗೆ ಕನರ್ಾಟಕ ಸರ್ಕಾರ ಲೋಕ ಶಿಕ್ಷಣ ನಿದರ್ೆಶನಾಲಯದ ಉಪನಿರ್ದೇಶಕರು ಬೆಂಗಳೂರು ಬೆಂಗಳೂರಿನ ಕೆಎನ್ ವಿಜಯ ಅವರು ಭೇಟಿ ನೀಡಿ ಪರಿಶೀಲಿಸಿದರು.
ಹೊಸಪೇಟೆ ನಗರದ ಸಿದ್ದಲಿಂಗಪ್ಪ ಚೌಕಿ ಚಪ್ಪರದಹಳ್ಳಿ ಎಸ್.ಆರ್.ನಗರ ಉಪ ವಿಭಾಗ ಮಟ್ಟದ ಸಾರ್ವಜನಿಕರ ಸರಕಾರಿ ಆಸ್ಪತ್ರೆ ಬಳಿಯ ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ಕಲಿಕಾ ಪ್ರಕ್ರಿಯೆಯನ್ನು ಪರಿಶೀಲಿಸಿ ಮಾತನಾಡಿ ಬಳ್ಳಾರಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಪ್ರಸಕ್ತ ಸಾಲಿನ ಡಾ. ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಅತಿ ಹಿಂದುಳಿದ ಹಾಗೂ ಅತ್ಯಂತ ಹಿಂದುಳಿದ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಅನಕ್ಷರಸ್ಥರಿಗೆ ಶಿಕ್ಷಣ ನೀಡಲಾಗುತ್ತಿದೆ.ಅಲ್ಲದೆ ನಗರ ಅಥವಾ ಪಟ್ಟಣ ಕೊಳಚೆ ಪ್ರದೇಶ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿಸಲಾಗುವುದು.ಹಾಗಾಗಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು. ಬಳಿಕ ಕಲಿಕಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಮೌನೇಶ್, ಹೊಸಪೇಟೆ ತಾಲೂಕು ಸಾಕ್ಷರತಾ ಸಂಯೋಜಕ ಕೆ.ವರಪ್ರಸಾದ್, ಲೋಕ ಶಿಕ್ಷಣ ನಿದರ್ೆಶನಾಲಯದ ಆರ್ಥಿಕ ಸಲಹೆಗಾರ ರವಿ ಕುಮಾರ್, ಸಾಕ್ಷರತಾ ಸಾಮಾಜಿಕ ಕಾರ್ಯಕರ್ತರಾದ ಶೋಭಾ, ಶೇಖನ್.ಬಿ, ರೋಫಿಯಾ ಬೇಗಂ, ಮೊಹಮ್ಮದ್ ಗೌಸ್, ವಿರುಪಾಕ್ಷಿ ಮತ್ತಿತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 