ರಸ್ತೆ ಅಪಘಾತ: ತೆಲಂಗಾಣದಲ್ಲಿ ಆರು ಮಂದಿ ದುರ್ಮರಣ
ಹೈದರಾಬಾದ್, ಮಾರ್ಚ್ 28, ಇಲ್ಲಿನ ಪೆಡ್ಡಾ ಗೋಲ್ಕೊಂಡಾ ಪ್ರದೇಶದ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಮೃತಪಟ್ಟು( ಬಹುತೇಕರು ರಾಯಚೂರು ಮೂಲದವರು ) ಇತರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ. ರಿಂಗ್ ರೋಡ್ (ಒಆರ್ಆರ್) ಟ್ರಕ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕರ್ನಾಟಕದ ರಾಯಚೂರು ಮೂಲದ ಸುಮಾರು 30 ಕಾರ್ಮಿಕರು ಇಲ್ಲಿಂದ ಸ್ಥಳಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆಐದು ಜನರು ಸ್ಥಳದಲ್ಲೇ ನಂತರ ಒಬ್ಬರು ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ತೀವ್ರವಾಗಿ ಗಾಯಗೊಂಡವರನ್ನು ಓಸ್ಮೇನಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಅಪಘಾತದ ನಂತರ ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಅಪಘಾತದ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 