ತಡವಡಿಸಿ ಮಾತನಾಡಿದಕ್ಕೆ ಕಾರ್ಯಕರ್ತನಿಗಾಯಿತು ಕಪಾಳ ಮೋಕ್ಷ
ಬೆಳಗಾವಿ : ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯು ಜನಸಾಮಾನ್ಯರಿಗೆ ಜೀವನ ನಡೆಸಲು ಬಹಳಷ್ಟು ತೊಂದರೆ ಯಾಗುತ್ತಿದೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಿದಿಗಿಳಿದು ಪ್ರತಿಭಟಣೆಯನ್ನು ನಡೆಸಿದರು.
ಸೋಮವಾರದಂದು ನಗರದಲ್ಲಿ ತೈಲ ಬೆಲೆ ಎರಿಸಿದ ಕೇಂದ್ರ ಸಕರ್ಾರದ ವಿರುದ್ಧ ದಿಕ್ಕಾರ ಕೂಗುವ ಸಮಯದಲ್ಲಿ ಪೆಟ್ರೋಲ್ ಬೆಲೆ ಇಳಿಸಲೇ ಬೇಕು ಎನ್ನುವ ಬದಲು ಪೆಟ್ರೋಲ್ ಬೆಲೆ ಎರಿಸಲೇ ಬೇಕು ಎಂದು ಗೊಷಣೆ ಕುಗಿದ ಆಮ್ ಆದ್ಮಿ ಪಕ್ಷದ ಹಿರಿಯ ಕಾರ್ಯಕರ್ತನೊರ್ವ ತಮ್ಮ ಪಕ್ಷದ ಕಪಾಳ ಮೊಕ್ಷ ಮಾಡಿದರು ಈ ಘಟನೆಯು ಇಂದು ಕನ್ನಡ ಸಾಹಿತ್ಯ ಭವನದಿಂದ ಚನ್ನಮ್ಮ ವೃತ್ತದವರೆಗೆ ನಡೆದಂತ ಮೇರವಣಿಗೆಯ ಸಮಯದಲ್ಲಿ ಈ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಸದಾನಂದ ಭಾವನೆ, ಸಾಗರ, ಪ್ರಭು ಹಾಗೂ ಇನ್ನೂಳಿದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 