ತಡವಡಿಸಿ ಮಾತನಾಡಿದಕ್ಕೆ ಕಾರ್ಯಕರ್ತನಿಗಾಯಿತು ಕಪಾಳ ಮೋಕ್ಷ
ಬೆಳಗಾವಿ : ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯು ಜನಸಾಮಾನ್ಯರಿಗೆ ಜೀವನ ನಡೆಸಲು ಬಹಳಷ್ಟು ತೊಂದರೆ ಯಾಗುತ್ತಿದೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಿದಿಗಿಳಿದು ಪ್ರತಿಭಟಣೆಯನ್ನು ನಡೆಸಿದರು.
ಸೋಮವಾರದಂದು ನಗರದಲ್ಲಿ ತೈಲ ಬೆಲೆ ಎರಿಸಿದ ಕೇಂದ್ರ ಸಕರ್ಾರದ ವಿರುದ್ಧ ದಿಕ್ಕಾರ ಕೂಗುವ ಸಮಯದಲ್ಲಿ ಪೆಟ್ರೋಲ್ ಬೆಲೆ ಇಳಿಸಲೇ ಬೇಕು ಎನ್ನುವ ಬದಲು ಪೆಟ್ರೋಲ್ ಬೆಲೆ ಎರಿಸಲೇ ಬೇಕು ಎಂದು ಗೊಷಣೆ ಕುಗಿದ ಆಮ್ ಆದ್ಮಿ ಪಕ್ಷದ ಹಿರಿಯ ಕಾರ್ಯಕರ್ತನೊರ್ವ ತಮ್ಮ ಪಕ್ಷದ ಕಪಾಳ ಮೊಕ್ಷ ಮಾಡಿದರು ಈ ಘಟನೆಯು ಇಂದು ಕನ್ನಡ ಸಾಹಿತ್ಯ ಭವನದಿಂದ ಚನ್ನಮ್ಮ ವೃತ್ತದವರೆಗೆ ನಡೆದಂತ ಮೇರವಣಿಗೆಯ ಸಮಯದಲ್ಲಿ ಈ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಸದಾನಂದ ಭಾವನೆ, ಸಾಗರ, ಪ್ರಭು ಹಾಗೂ ಇನ್ನೂಳಿದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 