ತಡವಡಿಸಿ ಮಾತನಾಡಿದಕ್ಕೆ ಕಾರ್ಯಕರ್ತನಿಗಾಯಿತು ಕಪಾಳ ಮೋಕ್ಷ
ಬೆಳಗಾವಿ : ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯು ಜನಸಾಮಾನ್ಯರಿಗೆ ಜೀವನ ನಡೆಸಲು ಬಹಳಷ್ಟು ತೊಂದರೆ ಯಾಗುತ್ತಿದೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಿದಿಗಿಳಿದು ಪ್ರತಿಭಟಣೆಯನ್ನು ನಡೆಸಿದರು.
ಸೋಮವಾರದಂದು ನಗರದಲ್ಲಿ ತೈಲ ಬೆಲೆ ಎರಿಸಿದ ಕೇಂದ್ರ ಸಕರ್ಾರದ ವಿರುದ್ಧ ದಿಕ್ಕಾರ ಕೂಗುವ ಸಮಯದಲ್ಲಿ ಪೆಟ್ರೋಲ್ ಬೆಲೆ ಇಳಿಸಲೇ ಬೇಕು ಎನ್ನುವ ಬದಲು ಪೆಟ್ರೋಲ್ ಬೆಲೆ ಎರಿಸಲೇ ಬೇಕು ಎಂದು ಗೊಷಣೆ ಕುಗಿದ ಆಮ್ ಆದ್ಮಿ ಪಕ್ಷದ ಹಿರಿಯ ಕಾರ್ಯಕರ್ತನೊರ್ವ ತಮ್ಮ ಪಕ್ಷದ ಕಪಾಳ ಮೊಕ್ಷ ಮಾಡಿದರು ಈ ಘಟನೆಯು ಇಂದು ಕನ್ನಡ ಸಾಹಿತ್ಯ ಭವನದಿಂದ ಚನ್ನಮ್ಮ ವೃತ್ತದವರೆಗೆ ನಡೆದಂತ ಮೇರವಣಿಗೆಯ ಸಮಯದಲ್ಲಿ ಈ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಸದಾನಂದ ಭಾವನೆ, ಸಾಗರ, ಪ್ರಭು ಹಾಗೂ ಇನ್ನೂಳಿದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 