ಬೆಂಗಳೂರಿನಲ್ಲಿ ಸ್ಮಿತ್ ಶತಕ ಸಂಭ್ರಮ
ಬೆಂಗಳೂರು, ಜ.19 : ಆಸ್ಟ್ರೇಲಿಯಾ ತಂಡದ ಭರವಸೆಯ ಆಟಗಾರ ಹಾಗೂ ವಿಶ್ವದ ಮಾಜಿ ನಂಬರ್ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್ ಬೆಂಗಳೂರಿನ ಎಂ.ಚಿನ್ನಸ್ವಾಮಿ ಅಂಗಳದಲ್ಲಿ ಅಭಿಮಾನಿಗಳಿಗೆ ಹಬ್ಬದೂಟ ಉಣ ಬಡಿಸಿದ್ದಾರೆ.
ಆಸೀಸ್ ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಭರವಸೆಯ ಆಟಗಾರ ಸ್ಮಿತ್ ತಂಡಕ್ಕೆ ಸಂಕಷ್ಟದಲ್ಲಿ ನೆರವಾದರು. ಮಧ್ಯಮ ಕ್ರಮಾಂಕದಲ್ಲಿ ಮನರ್ಾಸ್ ಲಾಬುಶೇನ್ ಅವರೊಂದಿಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದ ಸ್ಮಿತ್, ಆಸೀಸ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು.
ಬ್ಯಾಟಿಂಗ್ ಸ್ವರ್ಗ ಎಂದೇ ಕರೆಯಲ್ಪಡುವ ಚಿನ್ನಸ್ವಾಮಿಯಲ್ಲಿ ಸ್ಮಿತ್, ಅಬ್ಬರಿಸಿದರು. ರಾಜ್ ಕೋಟ್ ನಲ್ಲಿ ಕೈಗೂಡದ ಆಸೆಯನ್ನು ಬೆಂಗಳೂರಿನಲ್ಲಿ ಈಡೇರಿಸಿಕೊಂಡರು. ಟೀಮ್ ಇಂಡಿಯಾದ ಯುವ ಹಾಗೂ ಅನುಭವಿ ಬೌಲರ್ ಗಳನ್ನು ಕೆಚ್ಚೆದೆಯಿಂದ ಎದುರಿಸಿದ ಸ್ಮಿತ್, ತಮ್ಮ ವೃತ್ತಿ ಜೀವನದಲ್ಲಿ 27ನೇ ಬಾರಿ ಮೂರಂಕಿ ಮುಟ್ಟಿ ಸಂಭ್ರಮಿಸಿದರು
ಸ್ಟೀವನ್ ಸ್ಮಿತ್ 132 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್ ನೆರವಿನಿಂದ 131 ರನ್ ಬಾರಿಸಿ ತಂಡಕ್ಕೆ ನೆರವಾದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 