ಹಂಪಿ ಉತ್ಸವದಲ್ಲಿ ಸುಗಮ ಸಂಗೀತ
Smooth music at Hampi Festival
ಕೊಪ್ಪಳ 16: ಕರ್ನಾಟಕ ಸರಕಾರ, ವಿಜಯನಗರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವದಲ್ಲಿ ಇಲ್ಲಿನ ಬಾಲ ಪ್ರತಿಭೆ ಅಕ್ಷರ ಮಂಜುನಾಥ ಗೊಂಡಬಾಳ ಅವರು ಸುಗಮ ಸಂಗೀತ ಪ್ರಸ್ತುತಪಡಿಸಿದರು.
ಹಂಪಿ ಉತ್ಸವದ ಪರ್ಯಾಯ ವೇದಿಕೆ ವಿರುಪಾಕ್ಷೇಶ್ವರ ವೇದಿಕೆಯಲ್ಲಿ ಅಕ್ಷರ ಗೊಂಡಬಾಳ ಅವರು ಸುಗಮ ಸಂಗೀತವನ್ನು ಪ್ರಸ್ತುತ ಪಡಿಸಿದ್ದು, "ಆವ ಕುಲವೋ ರಂಗಾ ಅರಿಯಲಾರೆನು" ಎಂಬ ಸುಮಧುರ ದಾಸರ ಪದಕ್ಕೆ ಜನ ಭೇಷ್ ಎಂದರು. ಶಿಕ್ಷಕ ಶ್ರೀಶೈಲ ಬಡಿಗೇರ ಹಾರ್ಮೋನಿಯಂ, ಹರ್ಷ ಮರೇಗೌಡ ತಬಲ ಮತ್ತು ತಾಳದಲ್ಲಿ ಮಂಜುನಾಥ ಜಿ. ಗೊಂಡಬಾಳ ಸಾಥಿ ನೀಡಿದರು. ಉತ್ಸವದ ಪರವಾಗಿ ವಿವಿದ ಇಲಾಖೆಯ ಅಧಿಕಾರಿಗಳು ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 