ಗೌಡರಿಂದ ಸಮಾಜ ಒಡೆಯುವ ಕೆಲಸ
ಅಖಂಡ ಕನರ್ಾಟಕ ನಿಮರ್ಾಣವಾದ ಮೇಲೆ ಇದುವರೆಗೂ ಯಾವತ್ತೂ ಪ್ರತ್ಯೇಕತೆ ಕೂಗು ಕೇಳಿ ಬಂದಿರಲಿಲ್ಲ,. ಆದರೆ ಕುಮಾರ ಸ್ವಾಮಿ ಮುಖ್ಯಮಂತ್ರಿ ಆದ ಮೇಲೆ ಇದು ಚಾಲ್ತಿಗೆ ಬಂದಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಮಾಧ್ಯಮಗಳ ವಿರುದ್ಧ ಸಿಎಂ ಹುಚ್ಚಾಪಟ್ಟೆ ಮಾತನಾಡುತ್ತಿದ್ದಾರೆ, ದೇವೇಗೌಡರ ಹುಕುಂ ಇಲ್ಲದೇ ಮಗ ಕುಮಾರಸ್ವಾಮಿ ಅವರು ಯಾವ ಹೇಳಿಕೆ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ. ಇದಕ್ಕೆ ದೇವೇಗೌಡರ ಕುಮ್ಮಕ್ಕಿದೆ ಎಂದು ದೂರಿದ್ದಾರೆ.
ಕುಮಾರ ಸ್ವಾಮಿಯವರು ಜಾತಿ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವಾದ ದೇವೇಗೌಡರು ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ,
ಇದುವರೆಗೂ ಯಾವ ಮುಖ್ಯಮಂತ್ರಿಯೂ ಈ ರೀತಿ ಮಾಡಿರಲಿಲ್ಲ, ಕುಮಾರಸ್ವಾಮಿ ಸೊಕ್ಕಿನ, ಧಿಮಾಕಿನ ಮಾತಿನ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 