ಗೌಡರಿಂದ ಸಮಾಜ ಒಡೆಯುವ ಕೆಲಸ
ಅಖಂಡ ಕನರ್ಾಟಕ ನಿಮರ್ಾಣವಾದ ಮೇಲೆ ಇದುವರೆಗೂ ಯಾವತ್ತೂ ಪ್ರತ್ಯೇಕತೆ ಕೂಗು ಕೇಳಿ ಬಂದಿರಲಿಲ್ಲ,. ಆದರೆ ಕುಮಾರ ಸ್ವಾಮಿ ಮುಖ್ಯಮಂತ್ರಿ ಆದ ಮೇಲೆ ಇದು ಚಾಲ್ತಿಗೆ ಬಂದಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಮಾಧ್ಯಮಗಳ ವಿರುದ್ಧ ಸಿಎಂ ಹುಚ್ಚಾಪಟ್ಟೆ ಮಾತನಾಡುತ್ತಿದ್ದಾರೆ, ದೇವೇಗೌಡರ ಹುಕುಂ ಇಲ್ಲದೇ ಮಗ ಕುಮಾರಸ್ವಾಮಿ ಅವರು ಯಾವ ಹೇಳಿಕೆ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ. ಇದಕ್ಕೆ ದೇವೇಗೌಡರ ಕುಮ್ಮಕ್ಕಿದೆ ಎಂದು ದೂರಿದ್ದಾರೆ.
ಕುಮಾರ ಸ್ವಾಮಿಯವರು ಜಾತಿ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವಾದ ದೇವೇಗೌಡರು ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ,
ಇದುವರೆಗೂ ಯಾವ ಮುಖ್ಯಮಂತ್ರಿಯೂ ಈ ರೀತಿ ಮಾಡಿರಲಿಲ್ಲ, ಕುಮಾರಸ್ವಾಮಿ ಸೊಕ್ಕಿನ, ಧಿಮಾಕಿನ ಮಾತಿನ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 