ಸಮಾಜ ಸೇವಕ ಸಿದ್ಧಾರ್ಥ ವಾಡೆನ್ನವರ ಪಾಲಬಾವಿ ಗ್ರಾಮಕ್ಕೆ ಇಂದು ಭೇಟಿ
Social worker Siddhartha Vaden's visit to Palabavi village today
ಪಾಲಬಾಬಿ 06 : ಸಮಾಜ ಸೇವಕ, ಸಾಹಿತಿ ಬರಹಗಾರ, ಚಿಂತಕ ಸಿದ್ದಾರ್ಥ ವಾಡೆನ್ನವರ ರಾಯಬಾಗ ತಾಲೂಕು ಪಾಲಬಾವಿ ಗ್ರಾಮಕ್ಕೆ ಇಂದು (ಜೂನ್.07) ರಂದು ರವಿವಾರ ಮುಂಜಾನೆ 10ಗಂಟೆಗೆ ಭೇಟಿ ನೀಡಲಿದ್ದಾರೆ. ಗ್ರಾಮದ ಬಡಜನರ ಅಮಾಯಕರ, ದುರ್ಬಲ ವರ್ಗದ ಮನೆಗಳಿಗೆ ಭೇಟಿ ನೀಡಿ, ಅಂತಹ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅಖಿಲೇಶ್ ಹುಕ್ಕೇರಿಕರ, ಶಾರುಖ್ ದೇಸಾಯಿ ಪ್ರಕಟಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 