ಸಮಾಜ ಸೇವಕ ಸಿದ್ಧಾರ್ಥ ವಾಡೆನ್ನವರ ಪಾಲಬಾವಿ ಗ್ರಾಮಕ್ಕೆ ಇಂದು ಭೇಟಿ
Social worker Siddhartha Vaden's visit to Palabavi village today
ಪಾಲಬಾಬಿ 06 : ಸಮಾಜ ಸೇವಕ, ಸಾಹಿತಿ ಬರಹಗಾರ, ಚಿಂತಕ ಸಿದ್ದಾರ್ಥ ವಾಡೆನ್ನವರ ರಾಯಬಾಗ ತಾಲೂಕು ಪಾಲಬಾವಿ ಗ್ರಾಮಕ್ಕೆ ಇಂದು (ಜೂನ್.07) ರಂದು ರವಿವಾರ ಮುಂಜಾನೆ 10ಗಂಟೆಗೆ ಭೇಟಿ ನೀಡಲಿದ್ದಾರೆ. ಗ್ರಾಮದ ಬಡಜನರ ಅಮಾಯಕರ, ದುರ್ಬಲ ವರ್ಗದ ಮನೆಗಳಿಗೆ ಭೇಟಿ ನೀಡಿ, ಅಂತಹ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅಖಿಲೇಶ್ ಹುಕ್ಕೇರಿಕರ, ಶಾರುಖ್ ದೇಸಾಯಿ ಪ್ರಕಟಿನಲ್ಲಿ ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 