ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಸೋಮಶೇಖರಯ್ಯ
ಶೇಡಬಾಳ : ಶೇಡಬಾಳ ಪಟ್ಟಣದ ಸೋಮಶೇಕರಯ್ಯ ಪತ್ರಯ್ಯ ಹುದಲಿಮಠ ವಯಸ್ಸು 44 ಅನಾರೋಗ್ಯದಿಂದ ಮಂಗಳವಾರ ದಿ. 7 ರಂದು ನಿಧನರಾದರು. ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ ಮುಖಾಂತರ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ಮೃತರು ತಮ್ಮ ನೇತ್ರದಾನ ಮಾಡಿದ್ದಾರೆ.
ಮೃತರ ಕಣ್ಣುಗಳು ಮಣ್ಣಲ್ಲಿ ಮಣ್ಣಾಗಿ ಹೋಗುವುದಕ್ಕಿಂತ ಇಬ್ಬರು ಅಂಧರ ಬಾಳಿಗೆ ಬೇಳಕು ನೀಡಲು ಸಹಕರಿಸಿ ನೋವಿನಲ್ಲು ಕುಟುಂಬದ ಸದಸ್ಯರು ಮಾನವಿಯತೆ ಮೆರೆದಿದ್ದಾರೆ.
ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟನ ಡಾ. ಮಹಾಂತೇಶ ರಾಮಣ್ಣವರ ಹಾಗೂ ಅಥಣಿಯ ವೈದ್ಯ ಡಾ. ಶಿವಕುಮಾರ ಕಲ್ಯಾಣಮಠ ಅವರ ನೇತೃತ್ವದಲ್ಲಿ ನೇತ್ರದಾನ ಪ್ರಕ್ರೀಯೆ ನೆರವೆರಿತು. ನೇತ್ರದಾನ ಮಾಡಿದ ಮೃತರು ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ದುಖ:ದ ಸಂದರ್ಭದಲ್ಲಯೂ ನೇತ್ರದಾನ ಮಾಡಿ ಮಾನವಿಯತೆ ಮೆರೆದ ಹುದಲಿಮಠ ಕುಟುಂಬದ ಎಲ್ಲ ಸದಸ್ಯರಿಗೆ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟನ ಕಾರ್ಯದಶರ್ಿ ಡಾ. ಸುಶೀಲಾದೇವಿ ರಾಮಣ್ಣವರ ಕೃತಜ್ಞೆತೆ
ಸಲ್ಲಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 