ಶೀಘ್ರದಲ್ಲೇ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳು ಓಪನ್: ಸಚಿವ ಕೋಟಾ ಪೂಜಾರಿ
ಬೆಂಗಳೂರು, ಮೇ 5, ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳನ್ನು ತೆರೆಯುವುದಾಗಿ ಮುಜರಾಯಿ ಇಲಾಖೆ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಸಾಮಾಜಿಕ ಅಂತರ ನಿಯಮ ಕಾಯ್ದುಕೊಳ್ಳುವ ಷರತ್ತಿನ ಮೇಲೆಯೇ ದೇವಾಲಯಗಳಲ್ಲಿ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಖಾಸಗಿ ಮಾಧ್ಯಮವೊಂದಕ್ಕೆ ಅವರು ಹೇಳಿದ್ದಾರೆ.ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು. ಆರಂಭದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ಪ್ರಮುಖ ದೇವಸ್ಥಾನಗಳನ್ನು ತೆರೆಯಲಾಗುವುದು. ನಂತರ ಇತರೆ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 