ಶ್ರೀಗಳಗೆ ಭಾವಪೂರ್ಣ ಶ್ರದ್ಧಾಂಜಲಿ
ಬ್ಯಾಡಗಿ22: ಸಿದ್ಧಗಂಗಾಶ್ರೀ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸ್ಥಳೀಯ ಸಂಗೇಮೇಶ್ವ ದೇವಸ್ಥಾನ ಸಮಿತಿಯು ಶ್ರೀಗಳ ಭಾವಚಿತ್ರಕ್ಕೆ ಹೂವುಗಳನ್ನು ಅಪರ್ಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಎಂ.ಎ.ಹಿರೇಮಠ, ಕುಮಾರಗೌಡ್ರ, ಎಂ.ಸಿ.ಯರಗಲ್ಲ, ಎಲ್.ಎಂ.ಪಾಟೀಲ, ಎಸ್.ಎಂ.ಪಾಟೀಲ, ಶಿವಯೋಗೆಪ್ಪ ಪಾಟೀಲ, ಮಹದೇವಪ್ಪ ಕುರುಬರ, ಮಲ್ಲಪ್ಪ ಕಳಸಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 