ಶ್ರೀಗಳಗೆ ಭಾವಪೂರ್ಣ ಶ್ರದ್ಧಾಂಜಲಿ
ಬ್ಯಾಡಗಿ22: ಸಿದ್ಧಗಂಗಾಶ್ರೀ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಸ್ಥಳೀಯ ಸಂಗೇಮೇಶ್ವ ದೇವಸ್ಥಾನ ಸಮಿತಿಯು ಶ್ರೀಗಳ ಭಾವಚಿತ್ರಕ್ಕೆ ಹೂವುಗಳನ್ನು ಅಪರ್ಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಎಂ.ಎ.ಹಿರೇಮಠ, ಕುಮಾರಗೌಡ್ರ, ಎಂ.ಸಿ.ಯರಗಲ್ಲ, ಎಲ್.ಎಂ.ಪಾಟೀಲ, ಎಸ್.ಎಂ.ಪಾಟೀಲ, ಶಿವಯೋಗೆಪ್ಪ ಪಾಟೀಲ, ಮಹದೇವಪ್ಪ ಕುರುಬರ, ಮಲ್ಲಪ್ಪ ಕಳಸಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 