10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ನಾಯ್ಡು
ನವದೆಹಲಿ 19: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿಮರ್ಿಸಿದ್ದಾರೆ.
ಬುಧವಾರ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು, ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದ ಘೋಷಣೆ ಮಾಡುವಾಗ ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತನಾಡಿದ್ದು, ಇದು ಹೊಸ ದಾಖಲೆಯಾಗಿ ಮಾರ್ಪಟ್ಟಿದೆ.
ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆ ಕಲಾಪದಲ್ಲಿ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ಪ್ರಕಟಿಸಿರು. ಆದರೆ ಸದಸ್ಯರು ಮಾತನಾಡುವಾಗ ಸಚಿವಾಲಯದ ಗಮನಕ್ಕೆ ತರಬೇಕಾಗುತ್ತದೆ ಎಂದೂ ನಾಯ್ಡು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಈ ಮೊದಲು ರಾಜ್ಯಸಭೆಯಲ್ಲಿ ಅಸ್ಸಾಮೀ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒರಿಯಾ, ಪಂಜಾಬಿ, ತಮಿಳು , ತೆಲುಗು , ಉದರ್ು ಸೇರಿದಂತೆ 17 ಭಾಷೆಗಳಲ್ಲಿ ಮಾತನಾಡುವ ಅವಕಾಶ ಇತ್ತು. ಇದೀಗ ಹೆಚ್ಚುವರಿಯಾಗಿ ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 