ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾಶಿವರಾತ್ರಿ
Special Mahashivaratri at Marulasiddheshwar Temple
ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಮಹಾಶಿವರಾತ್ರಿ
ಉಳ್ಳಾಗಡ್ಡಿ-ಖಾನಾಪೂರ 25: ಉಳ್ಳಾಗಡ್ಡಿ-ಖಾನಾಪೂರ ಗ್ರಾಮದ ಮರುಳಸಿದ್ದೇಶ್ವರ ಬ್ರಹನ್ಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮರುಳಸಿದ್ದೇಶ್ವರರ ಕರ್ತೃ ಗದ್ದುಗೆಗೆ ವಿಶೇಷ ಅಭಿಷೇಕ ಕಾರ್ಯಕ್ರಮ. ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಕಾರ್ಯಕ್ರಮದ ಸಾನಿಧ್ಯವನ್ನು ಪೀಠಾಧೀಶ ಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 