ಆಗಸ್ಟ್ ೨೫ರಂದು ವಿಶೇಷ ಅನುಭಾವ ಗೋಷ್ಠಿ
Special Mystical Discourse Session on August 25
ಲೋಕದರ್ಶನ ವರದಿ
ಹುಬ್ಬಳ್ಳಿ ೨೪: ಬಸವ ಕೇಂದ್ರ ವಚನ ಶ್ರಾವಣ ಕಾರ್ಯಕ್ರಮ ಮಂಗಳವಾರ ದಿನಾಂಕ ೨೫-೦೮-೨೦೨೬ ರಂದು ಸಂಜೆ ೬ ಗಂಟೆಗೆ ಕಂಚಗಾರಗಲ್ಲಿ ನಗರೇಶ್ವರ ಗುಡಿ ಹತ್ತಿರ, ಅನಸೂಯಾ ಅರಕೇರಿ ಅವರ ಮನೆಯಲ್ಲಿ ಆಯೋಜಿಸಲಾಗಿದೆ.
ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅವರು ಬಸವಣ್ಣನವರ ಉಳ್ಳವರು ಶಿವಾಲಯ ಮಾಡುವರು ...ಎಂಬ ವಚನ ಕುರಿತು ಅನುಭಾವ ನೀಡಲಿದ್ದಾರೆ ಎಂದು ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ತಿಳಿಸಿದ್ದಾರೆ. ಬಸವಾಭಿಮಾನಿಗಳು ತಿಂಗಳ ಪರ್ಯಂತರ ನಡೆಯುವ ವಚನ ಶ್ರಾವಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು, ಯಶಸ್ವಿಗೊಳಿಸಬೇಕು ಎಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಅವರು ವಿನಂತಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 