ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
Special Shravan Puja at Rukumai Temple
ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
ಹಾವೇರಿ 21: ನಗರದಲ್ಲಿನ ಭಾವಸರ ಕ್ಷತ್ರಿಯ ಸಮಾಜ ಹಾವೇರಿಯ ಶ್ರೀ ವಿಠ್ಠಲ ರುಕುಮಾಯಿ ಮಂದಿರದಲ್ಲಿ ಶ್ರಾವಣ ಪೂರ್ತಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ವಿಠ್ಠಲ ಮಂದಿರದಲ್ಲಿ ಪರಾಯಣದ ಮುಕ್ತಾಯ ಸಮಾರಂಭ ಜರುಗಿತು.
ಭಾವಸಾರ ಕ್ಷತ್ರಿಯ ಸಮಾಜದ ಯುವಕ ಮಂಡಳದವರ ವತಿಯಿಂದ ಸತ್ಯನಾರಾಯಣ ಪೂಜೆ ಜರುಗಿತು. ಗುರುವರ್ಯ ಹ ಭ ಪ ಶ್ರೀ ಯಶವಂತ ಭೋಧಲೆ ಮಹಾರಾಜರ ಸಾನಿಧ್ಯದಲ್ಲಿ ಪಾರಾಯಣ,ವಸ್ತ್ರಧಾನ ಹಾಗೂ ಪ್ರವಸನ ಕಾರ್ಯಕ್ರಮ ಜರುಗಿತು.ನಂತರ ಮಹಾಪ್ರಸಾದ ಜರುಗಿತು.ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾವಸರ ಕ್ಷತ್ರಿಯ ಸಮಾಜ(ರಿ) ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು,ಖಜಾಂಚಿಗಳು ಹಾಗೂ ಸದಸ್ಯರು, ಯುವಕ ಮಂಡಳಿಯ ಪದಾಧಿಕಾರಿಗಳು,ಸಮಾಜದ ಗಣ್ಯರು,ಮುಖಂಡರು,ಮಹಿಳೆಯರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 