ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
Special Shravan Puja at Rukumai Temple
ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
ಹಾವೇರಿ 21: ನಗರದಲ್ಲಿನ ಭಾವಸರ ಕ್ಷತ್ರಿಯ ಸಮಾಜ ಹಾವೇರಿಯ ಶ್ರೀ ವಿಠ್ಠಲ ರುಕುಮಾಯಿ ಮಂದಿರದಲ್ಲಿ ಶ್ರಾವಣ ಪೂರ್ತಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ವಿಠ್ಠಲ ಮಂದಿರದಲ್ಲಿ ಪರಾಯಣದ ಮುಕ್ತಾಯ ಸಮಾರಂಭ ಜರುಗಿತು.
ಭಾವಸಾರ ಕ್ಷತ್ರಿಯ ಸಮಾಜದ ಯುವಕ ಮಂಡಳದವರ ವತಿಯಿಂದ ಸತ್ಯನಾರಾಯಣ ಪೂಜೆ ಜರುಗಿತು. ಗುರುವರ್ಯ ಹ ಭ ಪ ಶ್ರೀ ಯಶವಂತ ಭೋಧಲೆ ಮಹಾರಾಜರ ಸಾನಿಧ್ಯದಲ್ಲಿ ಪಾರಾಯಣ,ವಸ್ತ್ರಧಾನ ಹಾಗೂ ಪ್ರವಸನ ಕಾರ್ಯಕ್ರಮ ಜರುಗಿತು.ನಂತರ ಮಹಾಪ್ರಸಾದ ಜರುಗಿತು.ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾವಸರ ಕ್ಷತ್ರಿಯ ಸಮಾಜ(ರಿ) ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು,ಖಜಾಂಚಿಗಳು ಹಾಗೂ ಸದಸ್ಯರು, ಯುವಕ ಮಂಡಳಿಯ ಪದಾಧಿಕಾರಿಗಳು,ಸಮಾಜದ ಗಣ್ಯರು,ಮುಖಂಡರು,ಮಹಿಳೆಯರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 