ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
Special Shravan Puja at Rukumai Temple
ರುಕುಮಾಯಿ ಮಂದಿರದಲ್ಲಿ ವಿಶೇಷ ಶ್ರಾವಣ ಪೂಜೆ
ಹಾವೇರಿ 21: ನಗರದಲ್ಲಿನ ಭಾವಸರ ಕ್ಷತ್ರಿಯ ಸಮಾಜ ಹಾವೇರಿಯ ಶ್ರೀ ವಿಠ್ಠಲ ರುಕುಮಾಯಿ ಮಂದಿರದಲ್ಲಿ ಶ್ರಾವಣ ಪೂರ್ತಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ವಿಠ್ಠಲ ಮಂದಿರದಲ್ಲಿ ಪರಾಯಣದ ಮುಕ್ತಾಯ ಸಮಾರಂಭ ಜರುಗಿತು.
ಭಾವಸಾರ ಕ್ಷತ್ರಿಯ ಸಮಾಜದ ಯುವಕ ಮಂಡಳದವರ ವತಿಯಿಂದ ಸತ್ಯನಾರಾಯಣ ಪೂಜೆ ಜರುಗಿತು. ಗುರುವರ್ಯ ಹ ಭ ಪ ಶ್ರೀ ಯಶವಂತ ಭೋಧಲೆ ಮಹಾರಾಜರ ಸಾನಿಧ್ಯದಲ್ಲಿ ಪಾರಾಯಣ,ವಸ್ತ್ರಧಾನ ಹಾಗೂ ಪ್ರವಸನ ಕಾರ್ಯಕ್ರಮ ಜರುಗಿತು.ನಂತರ ಮಹಾಪ್ರಸಾದ ಜರುಗಿತು.ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾವಸರ ಕ್ಷತ್ರಿಯ ಸಮಾಜ(ರಿ) ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು,ಖಜಾಂಚಿಗಳು ಹಾಗೂ ಸದಸ್ಯರು, ಯುವಕ ಮಂಡಳಿಯ ಪದಾಧಿಕಾರಿಗಳು,ಸಮಾಜದ ಗಣ್ಯರು,ಮುಖಂಡರು,ಮಹಿಳೆಯರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 