ಪಟ್ಟಣದ ಪುರಸಭೆಯಿಂದ ತುರ್ತು ಸಮಯದಲ್ಲಿ ಸೇವೆಗೆ ವಿಶೇಷ ಪೌರಕಾರ್ಮಿಕರ ತಂಡ
Special team of civil servants from the town municipality to serve in times of emergency
ಲೋಕದರ್ಶನ ವರದಿ
ಲಕ್ಷ್ಮೇಶ್ವರ" 19: ಪಟ್ಟಣದ ಪುರಸಭೆ ವತಿಯಿಂದ ತುರ್ತು ಸಮಯದಲ್ಲಿ ಸೇವೆ ಸಲ್ಲಿಸಲು ಪುರಸಭೆಯಿಂದ ಹೊಸದಾಗಿ ತಂಡವನ್ನು ರಚಿಸಲಾಗಿದ್ದು ಪಟ್ಟಣದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಗಾಳಿ ಬೀಸಿ ರಸ್ತೆ ಸಂಪರ್ಕ ಸೇರಿದಂತೆ ಏನಾದರೂ ಗಿಡ ಮರಗಳು ಬಿದ್ದು ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದರೆ ಅಂತ ಸಮಯದಲ್ಲಿ ತಕ್ಷಣವೇ ಸೇವೆ ಸಲ್ಲಿಸಲು ಪುರಸಭೆಯಿಂದ ವಿಶೇಷ ಪೌರಕಾರ್ಮಿಕರ ತಂಡವನ್ನು ರಚಿಸಲಾಗಿದ್ದು ಸೋಮವಾರ ರಾತ್ರಿ ಪುರಸಭೆಯಲ್ಲಿ ಸೇವೆಗೆ ಸಿದ್ಧವಾಗಿ ನಿಂತಿರುವ ತಂಡದೊಂದಿಗೆ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ ಅವರು ಇದ್ದರು
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 