ಜಿನರಾಳ ಗ್ರಾಮದಲ್ಲಿ ಆಧ್ಯಾತ್ಮಿಕ ಪ್ರವಚನ
Spiritual discourse in Jinara village
ಲೋಕದರ್ಶನ ವರದಿ
ಯಮಕನಮರಡಿ 16 : ಸಮೀಪದ ಜೀನರಾಳ ಗ್ರಾಮದಲ್ಲಿ ಪ್ರತಿವರ್ಷದ ಪದ್ಧತಿಯಂತೆ ದಿನಾಂಕ 15 ರಂದು ವಿಠ್ಠಲ ಮಂದಿರದ ಸಪ್ತಾಹ ಕಾರ್ಯಕ್ರಮಕ್ಕೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರು ವೀಣಾ ಪೂಜೆ ನೆರವೇರಿಸಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಶ್ರೀ ಕೃಷ್ಣ ಸುಧಾಮರ ಅನನ್ಯ ಭಕ್ತಿ ಆತ್ಮೀಯತೆ ಕುರಿತು ಮಾರ್ಮಿಕವಾಗಿ ಪ್ರವಚನ ಹೇಳಿದರು ನಂತರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಆಶೀರ್ವದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 