ಜಿನರಾಳ ಗ್ರಾಮದಲ್ಲಿ ಆಧ್ಯಾತ್ಮಿಕ ಪ್ರವಚನ
Spiritual discourse in Jinara village
ಲೋಕದರ್ಶನ ವರದಿ
ಯಮಕನಮರಡಿ 16 : ಸಮೀಪದ ಜೀನರಾಳ ಗ್ರಾಮದಲ್ಲಿ ಪ್ರತಿವರ್ಷದ ಪದ್ಧತಿಯಂತೆ ದಿನಾಂಕ 15 ರಂದು ವಿಠ್ಠಲ ಮಂದಿರದ ಸಪ್ತಾಹ ಕಾರ್ಯಕ್ರಮಕ್ಕೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರು ವೀಣಾ ಪೂಜೆ ನೆರವೇರಿಸಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಶ್ರೀ ಕೃಷ್ಣ ಸುಧಾಮರ ಅನನ್ಯ ಭಕ್ತಿ ಆತ್ಮೀಯತೆ ಕುರಿತು ಮಾರ್ಮಿಕವಾಗಿ ಪ್ರವಚನ ಹೇಳಿದರು ನಂತರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಆಶೀರ್ವದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 