ಕ್ರೀಡಾ ದಿನ ಆತ್ಮವನ್ನು ಗೌರವಿಸುವ ದಿನ : ಡಾ. ಬಿ. ಆರ್. ಪಟಗುಂದಿ
Sports Day is a day to honor the soul: Dr. B. R. Patagundi
ಬೆಳಗಾವಿ 01: ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ತಂಡ ಕಾರ್ಯ, ಆರೋಗ್ಯದ ಅರಿವು ಮೂಡಿಸಲು ರಾಷ್ಟ್ರೀಯ ಕ್ರೀಡಾ ದಿನ ಸಹಕಾರಿಯಾಗಿದೆ. ಕ್ರೀಡಾ ದಿನ ಏಕತೆ ಮತ್ತು ಶ್ರೇಷ್ಠತೆಯ ಸ್ಫೂರ್ತಿಗೆ ಸಮರ್ಿತವಾಗಿದ್ದು, ಇದು ಆತ್ಮವನ್ನು ಗೌರವಿಸುವ ದಿನವಾಗಿದೆ ಎಂದು ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ ಅಭಿಪ್ರಾಯಪಟ್ಟರು.
ಅವರು ಇಂದು ಹಾಕಿ ಜಾದುಗಾರರಾಗಿದ್ದ ಮೇಜರ್ ಧ್ಯಾನ್ ಚಂದ ಅವರ ಜನ್ಮದಿನದ ಅಂಗವಾಗಿ ನಗರದ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಅಕಾಡೆಮಿಕ್ ಡೀನ್ ಡಾ. ಅಶೋಕ ಹುಲಗಬಾಳಿ, ಕ್ರೀಡಾ ನಿರ್ದೇಶಕ ಶ್ರೀಧರ ನೇಮಗೌಡ, ಕ್ರೀಡಾ ಸಂಯೋಜಕ ಆನಂದ ಬಂಕದ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 