ಬೌದ್ಧಿಕ ಬೆಳವಣಿಗೆಗೆ ಕ್ರೀಡೆಗಳು ಅಗತ್ಯ: ಅಷ್ಟಮೂರ್ತಿ
ಲೋಕದರ್ಶನವರದಿ
ರಾಣೇಬೆನ್ನೂರು29:ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಅವಶ್ಯಕ. ದೇಹವನ್ನು ದಂಡಿಸಿದರೆ ಮನಸ್ಸನ್ನು ನಿಗ್ರಹಿಸುವ ಸಾಮಾಥ್ರ್ಯ ವೃದ್ಧಿಸಲಿದೆ ಎಂದು ಗ್ರಾಪಂ ಅಧ್ಯಕ್ಷ ಅಷ್ಟಮೂತರ್ಿ ಓಲೇಕಾರ ಹೇಳಿದರು.
ಕವಲೆತ್ತು ಗ್ರಾಮದ ಬಿಎಜೆಎಸ್ಎಸ್ ಶ್ರೀ ದುಗರ್ಾಮಾತಾ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಕ್ರೀಡೆಗಳು ಆರೋಗ್ಯದ ಜೊತೆಗೆ ಹೆಚ್ಚಿನ ಜನಪ್ರೀಯತೆ ತಂದು ಕೊಡುತ್ತದೆ. ಮಮೊಬೈಲ್ ಹಿಡಿದು ಮೂಲೆ ಸೇರುವುದಕ್ಕಿಂತ ಮೈದಾನಕ್ಕಿಳಿದು ದೇಹವನ್ನು ದಣಿಸಬೇಕು ಎಂದರು.
ಮುಖ್ಯಶಿಕ್ಷಕ ಶ್ರೀನಿವಾಸ ರಾಯಚೂರ, ನಾಗರಾಜ ಹೊನ್ನಪ್ಪನವರ ಸಿಆರ್ಪಿ ಅಶೋಕ ಬಿ.ಕೆ, ಗಜೇಂದ್ರಗೌಡ ಕೆ.ಕೆ, ಟಿ. ವೆಂಕಟೇಶರಡ್ಡಿ, ಜಿ.ಎಸ್. ಓಲೇಕಾರ, ಫಕ್ಕೀರಪ್ಪ ಜಾಢರ, ಮಲ್ಲಿಕಾಜರ್ುನ ಬಾವಿಕಟ್ಟಿ, ರೇಣುಕಾ ಮಾಳದಕರ, ಮೋಹನ್ ನಾಯ್ಕ, ಕೆ.ವಿ. ಸುಂಕಾಪುರ, ಸಿದ್ದೇಶ ಎಸ್.ಜಿ, ಎಫ್.ಆರ್. ಹೊಸಳ್ಳಿ, ಮಾಲತೇಶ ಹಿರೇಮಠ, ಸುಧಾ ಹಡಗಲಿ, ಶರಣಪ್ಪ ಇದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 