ಬೌದ್ಧಿಕ ಬೆಳವಣಿಗೆಗೆ ಕ್ರೀಡೆಗಳು ಅಗತ್ಯ: ಅಷ್ಟಮೂರ್ತಿ
ಲೋಕದರ್ಶನವರದಿ
ರಾಣೇಬೆನ್ನೂರು29:ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಅವಶ್ಯಕ. ದೇಹವನ್ನು ದಂಡಿಸಿದರೆ ಮನಸ್ಸನ್ನು ನಿಗ್ರಹಿಸುವ ಸಾಮಾಥ್ರ್ಯ ವೃದ್ಧಿಸಲಿದೆ ಎಂದು ಗ್ರಾಪಂ ಅಧ್ಯಕ್ಷ ಅಷ್ಟಮೂತರ್ಿ ಓಲೇಕಾರ ಹೇಳಿದರು.
ಕವಲೆತ್ತು ಗ್ರಾಮದ ಬಿಎಜೆಎಸ್ಎಸ್ ಶ್ರೀ ದುಗರ್ಾಮಾತಾ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಕ್ರೀಡೆಗಳು ಆರೋಗ್ಯದ ಜೊತೆಗೆ ಹೆಚ್ಚಿನ ಜನಪ್ರೀಯತೆ ತಂದು ಕೊಡುತ್ತದೆ. ಮಮೊಬೈಲ್ ಹಿಡಿದು ಮೂಲೆ ಸೇರುವುದಕ್ಕಿಂತ ಮೈದಾನಕ್ಕಿಳಿದು ದೇಹವನ್ನು ದಣಿಸಬೇಕು ಎಂದರು.
ಮುಖ್ಯಶಿಕ್ಷಕ ಶ್ರೀನಿವಾಸ ರಾಯಚೂರ, ನಾಗರಾಜ ಹೊನ್ನಪ್ಪನವರ ಸಿಆರ್ಪಿ ಅಶೋಕ ಬಿ.ಕೆ, ಗಜೇಂದ್ರಗೌಡ ಕೆ.ಕೆ, ಟಿ. ವೆಂಕಟೇಶರಡ್ಡಿ, ಜಿ.ಎಸ್. ಓಲೇಕಾರ, ಫಕ್ಕೀರಪ್ಪ ಜಾಢರ, ಮಲ್ಲಿಕಾಜರ್ುನ ಬಾವಿಕಟ್ಟಿ, ರೇಣುಕಾ ಮಾಳದಕರ, ಮೋಹನ್ ನಾಯ್ಕ, ಕೆ.ವಿ. ಸುಂಕಾಪುರ, ಸಿದ್ದೇಶ ಎಸ್.ಜಿ, ಎಫ್.ಆರ್. ಹೊಸಳ್ಳಿ, ಮಾಲತೇಶ ಹಿರೇಮಠ, ಸುಧಾ ಹಡಗಲಿ, ಶರಣಪ್ಪ ಇದ್ದರು
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 