ಕ್ರೀಡೆಗಳು ಆರೋಗ್ಯಕ್ಕೆ ವರದಾನ: ಆರ್ ಟಿ ಪಾಟೀಲ
Sports boon for health: RT Patil
ರನ್ನ ಬೆಳಗಲಿ 6: ಪಟ್ಟಣದ ಸಮೀಪದ ಗ್ರಾಮ ನಾಗರಾಳ ಮಾಧವಾನಂದ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಸನ್ 2024-25ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭ ಜರಗಿತು.
ಸಂಸ್ಥೆಯ ಅಧ್ಯಕ್ಷ ಆರ್ ಟಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಅವರು ಕ್ರೀಡೆಗಳು ಆರೋಗ್ಯಕ್ಕೆ ವರದಾನವಾಗಿವೆ ದಿನನಿತ್ಯದ ಪಠ್ಯ ಪುಸ್ತಕಗಳ ಅಭ್ಯಾಸಗಳ ಜೊತೆಗೆ ಆಟೋಟಗಲಿ ಭಾಗವಹಿಸಿ ಮೊಬೈಲ್ ನಿಂದ ದೂರ ಇರಬೇಕೆಂದು ತಿಳಿಸಿದರು.ಸಂಸ್ಥೆಯ ಉಪಾಧ್ಯಕ್ಷ ವೆಂಕಪ್ಪ ಬಿ ಪಾಟೀಲ ಸಂಸ್ಥೆಯ ಕಾರ್ಯದರ್ಶಿ ಆಯ್ ಅರ ಗಂಜಿ ಊರಿನ ಪ್ರಮುಖರಾದ ದುಂಡಪ್ಪ ಜೈನಾಪುರ, ಯಲ್ಲಪ್ಪ ಚನ್ನಾಪುರ, ಭೀಮಶಿ ನೇಗಿ, ಮಾನಿಂಗ ಭಜಂತ್ರಿ, ಸಿದ್ದಲಿಂಗಪ್ಪ ಪಾಟೀಲ, ಹರೀಶಗೌಡ ಪಾಟೀಲ, ಸಂಸ್ಥೆಯ ಮುಖ್ಯ ಗುರು ಅಶೋಕ್ ಯಡಹಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ನಿರೂಪಣೆಯನ್ನು ಕೃಷ್ಣಾ ಹೊಸಮನಿ, ಕ್ರೀಡಾ ಜ್ಯೋತಿ ಕಾರ್ಯಕ್ರಮ ಗೋವಿಂದ ಹಾದಿಮನಿ ಮತ್ತು ವಂದನಾರೆ್ಣಯನ್ನು ರಾಚಪ್ಪ ಮಾದರ, ಪ್ರತಿಜ್ಞಾವಿಧಿಯನ್ನು ಗದಿಗೆಪ್ಪ ನೇಸೂರ ಬೋಧಿಸಿದರು.
ಕ್ರೀಡಾಕೂಟದ ಉಸ್ತುವಾರಿಯನ್ನು ದೈ ಶಿ. ಮಲ್ಲಪ್ಪ ಹಸಬಿ ಮತ್ತು ವಿನೋದ ಕಾಂಬ್ಳೆ ವಹಿಸಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 