ಸದೃಢ ಜೀವನಕ್ಕೆ ಕ್ರೀಡೆ ಅವಶ್ಯಕ: ರೊಟ್ಟಿ
ಲೋಕದರ್ಶನ ವರದಿ
ಕುಕನೂರು 08: ಪ್ರತಿಯೊಂದು ವಿದ್ಯಾಥರ್ಿಗಳು ಶಿಕ್ಷಣದೊಂದಿಗೆ ಕ್ರೀಡಾ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸಿದರೆ ನಿಮ್ಮ ಮೇಲಿರುವ ಹಲವಾರು ಒತ್ತಡಗಳು ಶಮನಗೊಳ್ಳುತ್ತದೆ ಎಂದು ಯಲಬುಗರ್ಾ ತಾಲೂಕಿನ ಸಿಪಿಐ ರಮೇಶ ರೋಟ್ಟಿ ಹೇಳಿದರು.
ಪಟ್ಟಣದ ನವೋದಯ ವಿದ್ಯಾಲಯದ ಚಾಂಪಿಯನ್ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾ ದಿನಾಚರಣೆಯ ಅಂಗವಾಗಿ ವಿದ್ಯಾಲಯದ ಮಕ್ಕಳಿಗಾಗಿ ವಿವಿಧ ಆಟೋಟಗಳನ್ನು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಿಂದ ದೇಹ ಸದೃಢಗೊಳ್ಳುವುದರ ಜತೆಗೆ ಮಾನಸಿಕ ಸ್ಥೈರ್ಯ ಇರುತ್ತದೆ. ಸರಕಾರ ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿದೆ. ಆರೋಗ್ಯಯುತ ಸಮಾಜ ನಿಮರ್ಾಣವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಆದ್ದರಿಂದ ವಿದ್ಯಾಥರ್ಿಗಳು ಇದರ ಸದುಪಯೋಗ ಪಡೆಯಬೇಕೆಂದರು.
ಸಂದರ್ಭದಲ್ಲಿ ವಿ ಎಚ್ ಕುಲಕಣರ್ಿ. ಎಮ್ ಎಸ್ ಶಿವಶಂಕರ್. ಎಮ್ ಬಿ ಕುಲಕರ್. ಎಮ್ ಹೇಮಾವತಿ. ಎಸ್ ಎಫ್ ಆಸ್ಮಾ. ಮೇಘರಾಜ ಜೀಡಗಿ. ಸಂಜೀವ್ ಹಾಗೂ ಮತ್ತಿತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 