ಸದೃಢ ಜೀವನಕ್ಕೆ ಕ್ರೀಡೆ ಅವಶ್ಯಕ: ರೊಟ್ಟಿ
ಲೋಕದರ್ಶನ ವರದಿ
ಕುಕನೂರು 08: ಪ್ರತಿಯೊಂದು ವಿದ್ಯಾಥರ್ಿಗಳು ಶಿಕ್ಷಣದೊಂದಿಗೆ ಕ್ರೀಡಾ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸಿದರೆ ನಿಮ್ಮ ಮೇಲಿರುವ ಹಲವಾರು ಒತ್ತಡಗಳು ಶಮನಗೊಳ್ಳುತ್ತದೆ ಎಂದು ಯಲಬುಗರ್ಾ ತಾಲೂಕಿನ ಸಿಪಿಐ ರಮೇಶ ರೋಟ್ಟಿ ಹೇಳಿದರು.
ಪಟ್ಟಣದ ನವೋದಯ ವಿದ್ಯಾಲಯದ ಚಾಂಪಿಯನ್ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾ ದಿನಾಚರಣೆಯ ಅಂಗವಾಗಿ ವಿದ್ಯಾಲಯದ ಮಕ್ಕಳಿಗಾಗಿ ವಿವಿಧ ಆಟೋಟಗಳನ್ನು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಿಂದ ದೇಹ ಸದೃಢಗೊಳ್ಳುವುದರ ಜತೆಗೆ ಮಾನಸಿಕ ಸ್ಥೈರ್ಯ ಇರುತ್ತದೆ. ಸರಕಾರ ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿದೆ. ಆರೋಗ್ಯಯುತ ಸಮಾಜ ನಿಮರ್ಾಣವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಆದ್ದರಿಂದ ವಿದ್ಯಾಥರ್ಿಗಳು ಇದರ ಸದುಪಯೋಗ ಪಡೆಯಬೇಕೆಂದರು.
ಸಂದರ್ಭದಲ್ಲಿ ವಿ ಎಚ್ ಕುಲಕಣರ್ಿ. ಎಮ್ ಎಸ್ ಶಿವಶಂಕರ್. ಎಮ್ ಬಿ ಕುಲಕರ್. ಎಮ್ ಹೇಮಾವತಿ. ಎಸ್ ಎಫ್ ಆಸ್ಮಾ. ಮೇಘರಾಜ ಜೀಡಗಿ. ಸಂಜೀವ್ ಹಾಗೂ ಮತ್ತಿತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 