ಶ್ರೀರಾಮುಲು ಯೂಟನರ್್
ಪ್ರತ್ಯೇಕ ಕನರ್ಾಟಕ ವಿಚಾರ ತಾರಕಕ್ಕೇರಿದ ಬೆನ್ನಲ್ಲೇ ಅಖಂಡ ಕನರ್ಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎಂಬುದಾಗಿ ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಬಿ.ಶ್ರೀರಾಮುಲು ಉಲ್ಟಾ ಹೊಡೆದಿದ್ದಾರೆ.
ಅಖಂಡ ಕನರ್ಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎನ್ನುವುದು ನನ್ನ ಸ್ಪಷ್ಟ ನಿಲುವು. ರಾಜ್ಯ ಒಡೆಯಲು ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ.
ಸಿಎಂ ಕುಮಾರಸ್ವಾಮಿಯವರು ಉತ್ತರ ಕನರ್ಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯವೇ ಇಂದಿನ ಈ ಪರಿಸ್ಥಿತಿಗೆ ನೇರ ಕಾರಣ. ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕನರ್ಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ.
ಸಮ್ಮಿಶ್ರ ಸರಕಾರ ಬಗೆಯುತ್ತಿರುವ ಈ ದ್ರೋಹವನ್ನು ಮುಚ್ಚಿಡಲು ಕೆಲವು ದುಷ್ಟಶಕ್ತಿಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಟ್ವೀಟ್ ಮಾಡುವ ಮೂಲಕ ಸಮಜಾಯಿಷಿ ನೀಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 