ಶಾವಿಗೆ ಅಲಂಕಾರದಲ್ಲಿ ಭಕ್ತರಾಶೀರ್ವದಿಸಿದ ಶ್ರೀ ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿ
Sri Benchi Tungajala Chowdeshwari Devi, adorned with saffron, blesses devotees
ರಾಣೇಬೆನ್ನೂರು 20: ಇಲ್ಲಿನ ಮಾರುತಿ ನಗರದ ಇತಿಹಾಸ ಪ್ರಸಿದ್ಧ ಬೆಂಚಿ ತುಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ, ಗುರುವಾರ ಪರಾಭವ ನಾಮ ಸಂವತ್ಸರದ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿಗೆ ಶಾವಿಗೆ ಅಲಂಕಾರ ಮಾಡಿ ಬಹು ವಿಜ್ರಂಬಣೆಯಿಂದ ಪೂಜೆ ಸಲ್ಲಿಸಿ, ಸಾವಿರಾರು ಭಕ್ತರು ಧನ್ಯತೆ ಪಡೆದರು.. ಶಾವಿಗೆ ಅಲಂಕಾರದಲ್ಲಿ ಶ್ರೀ ದೇವಿಯು ಭಕ್ತರಿಗೆ ದರ್ಶನಾಶೀರ್ವಾದ ಕರುಣಿಸಿದಳು. ಅಲಂಕಾರ ಪೂಜೆ ಸೇವೆಯಲ್ಲಿ ಗಮನ ಸೆಳೆದ ಪ್ರಧಾನ ಅರ್ಚಕ ಶ್ರೀ ಚಂದ್ರಶೇಖರಯ್ಯ ದಿಡ್ಡಿಮಠ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 