ಶಾವಿಗೆ ಅಲಂಕಾರದಲ್ಲಿ ಭಕ್ತರಾಶೀರ್ವದಿಸಿದ ಶ್ರೀ ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿ
Sri Benchi Tungajala Chowdeshwari Devi, adorned with saffron, blesses devotees
ರಾಣೇಬೆನ್ನೂರು 20: ಇಲ್ಲಿನ ಮಾರುತಿ ನಗರದ ಇತಿಹಾಸ ಪ್ರಸಿದ್ಧ ಬೆಂಚಿ ತುಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ, ಗುರುವಾರ ಪರಾಭವ ನಾಮ ಸಂವತ್ಸರದ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿಗೆ ಶಾವಿಗೆ ಅಲಂಕಾರ ಮಾಡಿ ಬಹು ವಿಜ್ರಂಬಣೆಯಿಂದ ಪೂಜೆ ಸಲ್ಲಿಸಿ, ಸಾವಿರಾರು ಭಕ್ತರು ಧನ್ಯತೆ ಪಡೆದರು.. ಶಾವಿಗೆ ಅಲಂಕಾರದಲ್ಲಿ ಶ್ರೀ ದೇವಿಯು ಭಕ್ತರಿಗೆ ದರ್ಶನಾಶೀರ್ವಾದ ಕರುಣಿಸಿದಳು. ಅಲಂಕಾರ ಪೂಜೆ ಸೇವೆಯಲ್ಲಿ ಗಮನ ಸೆಳೆದ ಪ್ರಧಾನ ಅರ್ಚಕ ಶ್ರೀ ಚಂದ್ರಶೇಖರಯ್ಯ ದಿಡ್ಡಿಮಠ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 