ಶಾವಿಗೆ ಅಲಂಕಾರದಲ್ಲಿ ಭಕ್ತರಾಶೀರ್ವದಿಸಿದ ಶ್ರೀ ಬೆಂಚಿ ತುಂಗಾಜಲ ಚೌಡೇಶ್ವರಿ ದೇವಿ
Sri Benchi Tungajala Chowdeshwari Devi, adorned with saffron, blesses devotees
ರಾಣೇಬೆನ್ನೂರು 20: ಇಲ್ಲಿನ ಮಾರುತಿ ನಗರದ ಇತಿಹಾಸ ಪ್ರಸಿದ್ಧ ಬೆಂಚಿ ತುಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ, ಗುರುವಾರ ಪರಾಭವ ನಾಮ ಸಂವತ್ಸರದ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಚೌಡೇಶ್ವರಿ ದೇವಿಗೆ ಶಾವಿಗೆ ಅಲಂಕಾರ ಮಾಡಿ ಬಹು ವಿಜ್ರಂಬಣೆಯಿಂದ ಪೂಜೆ ಸಲ್ಲಿಸಿ, ಸಾವಿರಾರು ಭಕ್ತರು ಧನ್ಯತೆ ಪಡೆದರು.. ಶಾವಿಗೆ ಅಲಂಕಾರದಲ್ಲಿ ಶ್ರೀ ದೇವಿಯು ಭಕ್ತರಿಗೆ ದರ್ಶನಾಶೀರ್ವಾದ ಕರುಣಿಸಿದಳು. ಅಲಂಕಾರ ಪೂಜೆ ಸೇವೆಯಲ್ಲಿ ಗಮನ ಸೆಳೆದ ಪ್ರಧಾನ ಅರ್ಚಕ ಶ್ರೀ ಚಂದ್ರಶೇಖರಯ್ಯ ದಿಡ್ಡಿಮಠ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 