ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಅಂಗವಿಕಲನಿಗೆ ಓಟ್ ಲೈಟ್ ವಿಲ್ ಚೇರ್ ವಿತರಣೆ
Sri Dharmasthala Rural Development distributes Oat Light Wheelchair to a disabled person
ಲಕ್ಷ್ಮೇಶ್ವರ" 15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡ್ಡೆ ಅವರು ಮಂಜೂರು ಮಾಡಿದ ಬಡ್ನಿ ಗ್ರಾಮದ ನಡೆದಾಡಲು ಅಸಾಧ್ಯ ವಾಗಿರುವ ಅಂತಹ ರವಿ ಯಲವಗಿ ಅವರಿಗೆ ಓಟ್ ಸೈಡ್ ವೀಲ್ ಚೇರ್ ಅನ್ನು ಊರಿನ ಹಿರಿಯರಾದ ಶಿವಾನಂದಪ್ಪ ಅಗಸಿಬಾಗಿಲ ಮಾನ್ಯ ಯೋಜನಾಧಿಕಾರಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರ ಸಮ್ಮುಖದಲ್ಲಿ ವಿತರಣೆ ಮಾಡಲಾಯತು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 