ಭರದಿಂದ ಸಾಗುತ್ತಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಚಟುವಟಿಕೆ ಕಾರ್ಯ
Sri Gavisiddheshwara Jatra Mahotsav activities are in full swing
ಕೊಪ್ಪಳ 19: ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ 2026ರ ಪ್ರಯುಕ್ತ ಶ್ರೀಮಠದ ಆವರಣದಲ್ಲಿ ಜಾತ್ರೆಗೆ ಸಂಬಂಧಿಸಿದ ಸಿದ್ಧತೆಗಳು ಭರದಿಂದ ಸಾಗಿವೆ. ಮಠದ ಮಹಾರಥೋತ್ಸವದ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನ ಹಾಗೂ ಜಾತ್ರಾ ಆವರಣದ ಸ್ವಚ್ಛತೆ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವು ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗಾಗಿ ಮಹಾರಥೋತ್ಸವದ ವಿಶಾಲವಾದ ಮೈದಾನವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಮಠದ ಮಹಾರಥೋತ್ಸವದ ಮೈದಾನ, ಹಾಗೂ ಜಾತ್ರಾ ಆವರಣದಲ್ಲಿ ಭಕ್ತರ ಅನೂಕೂಲಕ್ಕಾಗಿ ಹಾಗೂ ಸೌಂದರ್ಯಗೂಳಿಸುವ ವಿದ್ಯುತ್ ದೀಪಗಳ ಸೌಂದರೀಕರಣ ಸಿದ್ಧತಾ ಕಾರ್ಯ ಭರದಿಂದ ಸಾಗುತ್ತಿದೆ. ಜಾತ್ರಾ ಆವರಣ ವಿದ್ಯುತ್ ದೀಪಗಳು ಜಾತ್ರೆ ಆಕರ್ಷಣೆ ಮತ್ತು ಮೆರಗು ಹೆಚ್ಚಿಸುತ್ತವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 