ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ
Sri Gavisiddheshwara Jatraramahotsava
ಕೊಪ್ಪಳ 28: ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ 2026ರ ಮಹಾರಥೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನದ ಸ್ವಚ್ಛತೆ ಕಾರ್ಯ ಮುಗಿದಿದೆ. ಜಾತ್ರಾ ಆವರಣದಲ್ಲಿ ವಿವಿಧ ಆಟಗಳ ಮೂಲಕ ಮೋಜನ್ನು ವಿವಿಧ ಭಾಗಗಳಿಂದ ಅನೇಕ ಅಮ್ಯೂಸ್ಮೆಂಟ್ ಪಾರ್ಕ್ಗಳು (ಮನೋರಂಜನಾ ಉದ್ಯಾನವನಗಳು) ಆಗಮಿಸಿದ್ದು ಅವುಗಳನ್ನು ಜಾತ್ರಾ ಆವರಣದಲ್ಲಿ ಯಾತ್ರಿಕರಿಗೆ ಮನರಂಜಿಸಲು ಸಂದಂಧಿಸಿದ ವ್ಯಾಪಾರಿಗಳು ಸಿಧ್ಧಗೂಳಿಸುತ್ತಿದ್ದಾರೆ. ಜೊತೆಗೆ ವಿವಿಧ ಅಂಗಡಿಗಳ ಜಾತ್ರಾ ವ್ಯಾಪಾರಿಗಳು ಅವರಣದಲ್ಲಿ ಅಂಗಡಿಯ ಸಿದ್ದತೆಗಳು ಮಾಡಿಕೊಳ್ಳುತ್ತಿರುವ ದೃಷ್ಯ. ಪ್ರಕಟಣೆ ಶ್ರೀ ಗವಿಮಠ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 